25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನ ವಿವಿಧೆಡೆ ಒಂಟಿ ಸಲಗ ತಿರುಗಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಕಾಡಾನೆಯ ಸಂಚಾರದಿಂದ ರೈತರ ಕೃಷಿ ಭೂಮಿ ಹಲವು ಕಡೆ ನಾಶವಾಗಿದೆ.

ಇಂದು ಬೆಳಿಗ್ಗೆ ಮೊಗ್ರು ಗ್ರಾಮದ ಕರಂಬಾರುವಿನಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಕರಂಬಾರು ಕೃಷ್ಣಪ್ಪ ಗೌಡರ ನೀರಿನ ಪಂಪುಗೆ ಹಾನಿಮಾಡಿದ್ದು, ಗ್ರಾಮಸ್ಥರು ಜಾಗರುಕತೆಯಿಂದ ಇರುವಂತೆ ತಿಳಿಸಿದ್ದಾರೆ.

ಕಾಡಾನೆಯು ಕೊಯ್ಯರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ, ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿ ಸಮೀಪದ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿ ನದಿಯಲ್ಲಿ ಜಳಕ ಮಾಡಿ ಮುಂದೆ ಸಾಗಿದೆ ಎಂದು ಮಾಹಿತಿ ಲಭಿಸಿದೆ.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya
error: Content is protected !!