23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನ ವಿವಿಧೆಡೆ ಒಂಟಿ ಸಲಗ ತಿರುಗಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಕಾಡಾನೆಯ ಸಂಚಾರದಿಂದ ರೈತರ ಕೃಷಿ ಭೂಮಿ ಹಲವು ಕಡೆ ನಾಶವಾಗಿದೆ.

ಇಂದು ಬೆಳಿಗ್ಗೆ ಮೊಗ್ರು ಗ್ರಾಮದ ಕರಂಬಾರುವಿನಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಕರಂಬಾರು ಕೃಷ್ಣಪ್ಪ ಗೌಡರ ನೀರಿನ ಪಂಪುಗೆ ಹಾನಿಮಾಡಿದ್ದು, ಗ್ರಾಮಸ್ಥರು ಜಾಗರುಕತೆಯಿಂದ ಇರುವಂತೆ ತಿಳಿಸಿದ್ದಾರೆ.

ಕಾಡಾನೆಯು ಕೊಯ್ಯರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ, ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿ ಸಮೀಪದ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿ ನದಿಯಲ್ಲಿ ಜಳಕ ಮಾಡಿ ಮುಂದೆ ಸಾಗಿದೆ ಎಂದು ಮಾಹಿತಿ ಲಭಿಸಿದೆ.

Related posts

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya
error: Content is protected !!