April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರಕ್ಕೆ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆ ಯವರು ಭೇಟಿ ನೀಡಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಜಿನಮಂದಿರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ. ಕೆ. ಜಯಕೀರ್ತಿ ಜೈನ್, ವಿಜಯ ಕುಮಾರ್, ಚಿತ್ತರಂಜನ್ ಶಿರ್ತಾಡಿ, ಯುವರಾಜ್ ಪೂವಣಿ., ಫಣಿರಾಜ್ ಜೈನ್, ಜಿನರಾಜ್ ಪೂವಣಿ, ರಾಜೇಂದ್ರ ಕುಮಾರ್, ಪಿ ಏನ್. ರವಿರಾಜ್, ಸಂತೋಷ ಜೈನ್, ವೀರೇಂದ್ರ ಕುಮಾರ್, ಜಿತೇoದ್ರ, ಸುದೀಂದ್ರ ಗುಣವರ್ಮ ಜೈನ್, ಅಜಿತ್ ಕುಮಾರ್, ಪಾರ್ಶ್ವನಾಥ್ ಪುರೋಹಿತರಾದ ಅರಹಂತ ಇಂದ್ರ ಹಾಗೂ ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ಶ್ರೀಮತಿ ನಾಗಕನ್ನಿಕಾ, ಶ್ರೀಮತಿ ಶಕುಂತಲಾ ಜೈನ್, ಶ್ರೀಮತಿ ವತ್ಸಲಾ, ಶ್ರೀಮತಿ ಅಪೂರ್ವ, ಶ್ರೀಮತಿ ವಿಮಲಾ, ಶ್ರೀಮತಿ ಮಂಜುಳಾ, ಶ್ರೀಮತಿ ಶೋಭಾ, ಶ್ರೀಮತಿ ಸುರಭಿ, ಶ್ರೀಮತಿ ಚಂಪಾ ಉಪಸ್ಥಿತರಿದ್ದರು.

Related posts

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya
error: Content is protected !!