September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಜಿನಮಂದಿರದ ಆಡಳಿತ ಮಂಡಳಿಯ ಸಂಚಾಲಕರಾದ ಸರ್ಕಾರಿ ಅಧಿಕಾರಿಯಾಗಿ ನಿವೃತ್ತಿಗೊಂಡ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ . ಕೆ.ಜಯ ಕೀರ್ತಿ ಜೈನ್ ಅವರನ್ನು ಸ್ವಸ್ತೀ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನ ಮಠ ಕಾರ್ಕಳ ಇವರು ಸನ್ಮಾನಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ವಿಜಯಕುಮಾರ್, ಚಿತ್ತರಂಜನ್ ಶಿರ್ತಾಡಿ, ಜಿನರಾಜ ಪೂವಣಿ, ಯುವರಾಜ ಪೂವಣಿ, ಫಣಿರಾಜ್ ಜೈನ್, ರಾಜೇಂದ್ರ ಕುಮಾರ್, ಸಂತೋಷ್ ಜೈನ್, ವೀರೇಂದ್ರ ಕುಮಾರ್, ಅಜಿತ್ ಕುಮಾರ್, ಶ್ರೀಮತಿ ನಾಗಕನ್ನಿಕ, ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶ್ರೀಮತಿ ಶಕುಂತಲಾ ಜೆ. ಜೈನ್, ಪಿ ಅತಿಶಯ ಜೈನ್, ಶ್ರೀಮತಿ ವಿಮಲಾ ವಿಜಯ್ ಕುಮಾರ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya
error: Content is protected !!