30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಸಿ ಎ ಬ್ಯಾಂಕ್ ನ ಮಾಜಿ ಅಧ್ಯಕ್ಷ ಚಂದನ್ ಕಾಮತ್, ದೇವಾಲಯದ ವ್ಯವಸ್ಥಾಪಕ ಪಾಶ್ವನಾಥ್ ಜೈನ್ ಹಾಗೂ ಸಹ ನಟರು ಜೊತೆಗಿದ್ದರು.

Related posts

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya
error: Content is protected !!