April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

ಕೊಕ್ಕಡ ಗ್ರಾಮದ ಕುಡಲ ಮನೆಯ ಅಣ್ಣು ಮೊಗೇರ (52 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.12 ರಂದು ನಿಧರಾಗಿದ್ದಾರೆ.

ಇವರು ಸಿಪಿಐಎಂ ಕೊಕ್ಕಡ ಶಾಖಾ ಕಾರ್ಯದರ್ಶಿಯಾಗಿದ್ದರು.

ಮೃತರು ತಂದೆ, ತಾಯಿ, ಪತ್ನಿ ವಿಮಲ, ಪುತ್ರ ಸಂದೀಪ್, ಪುತ್ರಿಯರಾದ ಚಂದ್ರಾವತಿ, ಸಾವಿತ್ರಿ , ದೀಕ್ಷಾ , ಸಹೋದರ ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya
error: Content is protected !!