July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ‌.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕಾರ್ಯದರ್ಶಿಯಾಗಿದ್ದ ಕಾಸಿಂ ಬಾರ್ಕೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ.
ಕೇಂದ್ರ ಸಮಿತಿ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರ ಅಧ್ಯಕ್ಷತೆಯಲ್ಲಿ ಕಂಕನಾಡಿ ಕೇಂದ್ರ ಕಚೇರಿಯಲ್ಲಿ ನಡೆದ ಉಭಯ ಜಿಲ್ಲಾ ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ.


ಅಬ್ಬೋನು ಮದ್ದಡ್ಕ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕೋಶಾಧಿಕಾರಿಯಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಶಿಕ್ಷಣ, ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ತಮ್ಮನ್ನು ಪೂರ್ಣವಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya
error: Content is protected !!