24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರಕ್ಕೆ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅಳವಡಿಸಿದ ಹೈ ಮಾಸ್ಕ್ ದೀಪದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು.

ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಅಭಿವೃದ್ಧಿಗೆ ಕೈ ಜೋಡಿಸಿದ ಪ್ರತಾಪ ಸಿಂಹ ನಾಯಕ್ ಅವರಿಗೆ ಕೃತಜ್ಞತೆಯನ್ನು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್, ಉಪಾಧ್ಯಕ್ಷರಾದ ಯಶೋಧರ ಶೆಟ್ಟಿ,
ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ, ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಪ್ರಮುಖರಾದ ಹೆಚ್.ಧರ್ಣಪ್ಪ ಪೂಜಾರಿ,ಕೆ.ವಸಂತ ಸಾಲಿಯಾನ್,ಮೋಹನ್ ಕುಮಾರ್ ಉಜಿರೆ, ರಾಜೀವ ಮುಂಡೂರು ,ಜಯ ಪೂಜಾರಿ ಹಾಗೂ ಸಂಘದ ನಿರ್ದೇಶಕರುಗಳು, ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya
error: Content is protected !!