September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

ಲಾಯಿಲ: ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಬೆಳ್ತಂಗಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕೃಷಿ ಇಲಾಖೆ ಬೆಳ್ತಂಗಡಿ ಇದರ ಜಂಟಿ ಸಹಯೋಗದೊಂದಿಗೆ ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಪಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿಕ ಫಲಾನುಭವಿಗಳಿಗೆ ಕೃಷಿ ಸಾಧನಾ ಸಲಕರಣೆ ವಿತರಣಾ ಕಾರ್ಯಕ್ರಮವು ಮಾ.13 ರಂದು ಲಾಯಿಲ ಸಂಗಮ ಸಭಾ ಭವನದಲ್ಲಿ ನಡೆಯಲಿದೆ.

Related posts

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಜ.25: ಕುವೆಟ್ಟು ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವಕ್ಕೆ ನೇಮೋತ್ಸವ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಭಾರೀ ಮಳೆ: ನಾಳೆ(ಜು.2) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!