25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನ ವಿವಿಧೆಡೆ ಒಂಟಿ ಸಲಗ ತಿರುಗಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಕಾಡಾನೆಯ ಸಂಚಾರದಿಂದ ರೈತರ ಕೃಷಿ ಭೂಮಿ ಹಲವು ಕಡೆ ನಾಶವಾಗಿದೆ.

ಇಂದು ಬೆಳಿಗ್ಗೆ ಮೊಗ್ರು ಗ್ರಾಮದ ಕರಂಬಾರುವಿನಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಕರಂಬಾರು ಕೃಷ್ಣಪ್ಪ ಗೌಡರ ನೀರಿನ ಪಂಪುಗೆ ಹಾನಿಮಾಡಿದ್ದು, ಗ್ರಾಮಸ್ಥರು ಜಾಗರುಕತೆಯಿಂದ ಇರುವಂತೆ ತಿಳಿಸಿದ್ದಾರೆ.

ಕಾಡಾನೆಯು ಕೊಯ್ಯರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ, ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿ ಸಮೀಪದ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿ ನದಿಯಲ್ಲಿ ಜಳಕ ಮಾಡಿ ಮುಂದೆ ಸಾಗಿದೆ ಎಂದು ಮಾಹಿತಿ ಲಭಿಸಿದೆ.

Related posts

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya
error: Content is protected !!