ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನ ವಿವಿಧೆಡೆ ಒಂಟಿ ಸಲಗ ತಿರುಗಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಕಾಡಾನೆಯ ಸಂಚಾರದಿಂದ ರೈತರ ಕೃಷಿ ಭೂಮಿ ಹಲವು ಕಡೆ ನಾಶವಾಗಿದೆ.

ಇಂದು ಬೆಳಿಗ್ಗೆ ಮೊಗ್ರು ಗ್ರಾಮದ ಕರಂಬಾರುವಿನಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಕರಂಬಾರು ಕೃಷ್ಣಪ್ಪ ಗೌಡರ ನೀರಿನ ಪಂಪುಗೆ ಹಾನಿಮಾಡಿದ್ದು, ಗ್ರಾಮಸ್ಥರು ಜಾಗರುಕತೆಯಿಂದ ಇರುವಂತೆ ತಿಳಿಸಿದ್ದಾರೆ.

ಕಾಡಾನೆಯು ಕೊಯ್ಯರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ, ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿ ಸಮೀಪದ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿ ನದಿಯಲ್ಲಿ ಜಳಕ ಮಾಡಿ ಮುಂದೆ ಸಾಗಿದೆ ಎಂದು ಮಾಹಿತಿ ಲಭಿಸಿದೆ.

Related posts

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!