23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಜಿನಮಂದಿರದ ಆಡಳಿತ ಮಂಡಳಿಯ ಸಂಚಾಲಕರಾದ ಸರ್ಕಾರಿ ಅಧಿಕಾರಿಯಾಗಿ ನಿವೃತ್ತಿಗೊಂಡ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ . ಕೆ.ಜಯ ಕೀರ್ತಿ ಜೈನ್ ಅವರನ್ನು ಸ್ವಸ್ತೀ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನ ಮಠ ಕಾರ್ಕಳ ಇವರು ಸನ್ಮಾನಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ವಿಜಯಕುಮಾರ್, ಚಿತ್ತರಂಜನ್ ಶಿರ್ತಾಡಿ, ಜಿನರಾಜ ಪೂವಣಿ, ಯುವರಾಜ ಪೂವಣಿ, ಫಣಿರಾಜ್ ಜೈನ್, ರಾಜೇಂದ್ರ ಕುಮಾರ್, ಸಂತೋಷ್ ಜೈನ್, ವೀರೇಂದ್ರ ಕುಮಾರ್, ಅಜಿತ್ ಕುಮಾರ್, ಶ್ರೀಮತಿ ನಾಗಕನ್ನಿಕ, ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶ್ರೀಮತಿ ಶಕುಂತಲಾ ಜೆ. ಜೈನ್, ಪಿ ಅತಿಶಯ ಜೈನ್, ಶ್ರೀಮತಿ ವಿಮಲಾ ವಿಜಯ್ ಕುಮಾರ್ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya
error: Content is protected !!