September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿಯ 2024-27 ರ 3 ವರ್ಷ ಅವಧಿಯ ನೂತನ ಆಡಳಿತ ಸಮಿತಿಯ ಪದಾಧಿಕಾರಿಗಳನ್ನು ಬಿ.ಎಂ. ಹಮೀದ್ ಮತ್ತು ಸೈಯದ್ ಇಸ್ಮಾಯಿಲ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ ರಚಿಸಲಾಯಿತು.


ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ರಹಿಮಾನ್, ಪ್ರದಾನ ಕಾರ್ಯದರ್ಶಿಯಾಗಿ ನಝೀರ್ ಎ.ಎಂ., ಗೌರವಾಧ್ಯಕ್ಷರಾಗಿ ಎಸ್.ಎಂ. ಕೋಯ ತಂಙಳ್, ಉಪಾಧ್ಯಕ್ಷರಾಗಿ ಅಕ್ಮಲ್, ಜೊತೆ ಕಾರ್ಯದರ್ಶಿಯಾಗಿ ಬಶೀರ್ ಆಪ್ನಿ, ಕೋಶಾಧಿಕಾರಿ ಖಾಲಿದ್ ಯು.ಎ ಇವರುಗಳು ಆಯ್ಕೆಯಾದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಮಕ್ಕಳ ಗ್ರಹಿಕೆಗೆ ಅನುಕೂಲಕರ: ಸುಭಾಷ್ ಚಂದ್ರ ಶೆಟ್ಟಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya
error: Content is protected !!