22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿಯ 2024-27 ರ 3 ವರ್ಷ ಅವಧಿಯ ನೂತನ ಆಡಳಿತ ಸಮಿತಿಯ ಪದಾಧಿಕಾರಿಗಳನ್ನು ಬಿ.ಎಂ. ಹಮೀದ್ ಮತ್ತು ಸೈಯದ್ ಇಸ್ಮಾಯಿಲ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ ರಚಿಸಲಾಯಿತು.


ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ರಹಿಮಾನ್, ಪ್ರದಾನ ಕಾರ್ಯದರ್ಶಿಯಾಗಿ ನಝೀರ್ ಎ.ಎಂ., ಗೌರವಾಧ್ಯಕ್ಷರಾಗಿ ಎಸ್.ಎಂ. ಕೋಯ ತಂಙಳ್, ಉಪಾಧ್ಯಕ್ಷರಾಗಿ ಅಕ್ಮಲ್, ಜೊತೆ ಕಾರ್ಯದರ್ಶಿಯಾಗಿ ಬಶೀರ್ ಆಪ್ನಿ, ಕೋಶಾಧಿಕಾರಿ ಖಾಲಿದ್ ಯು.ಎ ಇವರುಗಳು ಆಯ್ಕೆಯಾದರು.

Related posts

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya
error: Content is protected !!