ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

ಧರ್ಮಸ್ಥಳ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಕೊಳೆನ್ಜಿಲೋಡಿ ತಿರುವಿನಿಂದ ನೇತ್ರಾವತಿ ನದಿಯವರೆಗೆ ಸ್ವಚ್ಛತಾ ಕಾರ್ಯವನ್ನು ಮಾ.12 ರಂದು ನಡೆಸಲಾಯಿತು.

ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ರಸ್ತೆಯ ಬದಿಯಲ್ಲಿ ತಿಂದು ಬಿಸಾಡಿದ ಹಾಳೆ ತಟ್ಟೆಗಳು, ಪ್ಲಾಸ್ಟಿಕ್ ಲೋಟ, ನೀರಿನ ಬಾಟಲ್, ರಸ್ತೆಯ ಉದ್ದಕ್ಕೂ ಅಲ್ಲಲ್ಲಿ ಬಿಟ್ಟು ಹೋದ ಚಪ್ಪಲಿಗಳನ್ನು ಸ್ವಚ್ಛತೆ ಕಾರ್ಯ ಸ್ವಯಂಸೇವಕರು ನಡೆಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿ ಪಾಯ್ಸ್ , ಮತ್ತು ಮೋಹನ್, ಹಾಗೂ ಜೈವಂತ್ ಪಟಗಾರ್ ಸ್ವಚ್ಛತೆ ಕಾರ್ಯದಲ್ಲಿ ಭಾಗಿಯಾಗಿದರು.

ಕಲ್ಮಂಜ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಗೌಡ ರವರು ಪಂಚಾಯತ್ ಅಧ್ಯಕ್ಷರ ಮುಖೇನಾ ಕಸವನ್ನು ತುಂಬಲು ಪ್ಲಾಸ್ಟಿಕ್ ಚೀಲವನ್ನು ಹಾಗೂ ಊಟದ ವ್ಯವಸ್ಥೆಯನ್ನು ಮಾಡಿದರು.

Related posts

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!