27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ ಕಾರ್ಯಕ್ರಮವನ್ನು ಮಾ.12 ರಂದು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೋ ಪದ್ಮನಾಭ ಕೆ, ಮುಖ್ಯಸ್ಥರು ವಾಣಿಜ್ಯ ವಿಭಾಗ ವಹಿಸಿದ್ದರು. ಇವರು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ದಿವ್ಯ. ಎ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆ ನಡೆಸಿದರು.

ಈ ಕಾರ್ಯಕ್ರಮದಲ್ಲಿ ಪ್ರೊ ಸುರೇಶ್ ವಿ, ಸಂಚಾಲಕರು ವಿದ್ಯಾರ್ಥಿ ಪ್ರತಿಭಾ ವೇದಿಕೆ, ಡಾ.ರವಿ ಎಂ. ಎನ್. ಸಂಚಾಲಕರು ಸ್ನಾತಕೋತ್ತರ ವಿಭಾಗ, ಪ್ರೊ ನವೀನ್ ಹಾಗೂ ಪ್ರೊ ರಾಜೇಶ್ವರಿ ವಾಣಿಜ್ಯ ಶಾಸ್ತ್ರ ವಿಭಾಗ, ಪ್ರೊ ರಶ್ಮಿ, ನಿರ್ವಹಣಾ ವಿಭಾಗ ಹಾಗೂ ಪ್ರೊ ಕವಿತಾ, ಇತಿಹಾಸ ವಿಭಾಗ ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ತೃತೀಯ ಬಿಕಾಂನ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು. ವಿನುತ ಹಾಗೂ ತಂಡದವರು ಪ್ರಾರ್ಥಿಸಿ, ಅಂಕಿತ ಸ್ವಾಗತಿಸಿ, ವನಿತಾ ಧನ್ಯವಾದವಿತ್ತರು.

Related posts

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!