23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಆಗಿದ್ದು, ಕರ್ನಾಟಕದ ಅಭ್ಯರ್ಥಿಗಳ ಹೆಸರು ಕೂಡ ಘೋಷಣೆ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಈ ಬಾರಿ ಅಚ್ಚರಿಯ ಅಭ್ಯರ್ಥಿಯ ಘೋಷಣೆಯಾಗಿದ್ದು ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ನೀಡಲಾಗಿದೆ.

Related posts

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ನೂತನ ಕಚೇರಿ ಉದ್ಘಾಟನೆ : ಪತ್ರಕರ್ತರಿಗೆ, ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಾಧಕರಿಗೆ ಸನ್ಮಾನ – ಯಕ್ಷಗಾನ ಕಲಿಕಾ ತರಗತಿಗೆ ಚಾಲನೆ ಹಾಗೂ ಅಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ‘ಕವಿಗೋಷ್ಠಿ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya
error: Content is protected !!