25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ಯುವ ಮೋರ್ಚಾ ವತಿಯಿಂದ ಸಿಎಎ ಕಾಯಿದೆ ಅನುಷ್ಠಾನಗೊಂಡ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಮತ್ತು ಜಯನಂದ ಗೌಡ ಪ್ರಜ್ವಲ್, ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ಜಿಲ್ಲಾ ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶಶಿಧರ ಕಲ್ಮಂಜ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್,
ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಲಾಯಿಲ ಗ್ರಾಮದ ಪಂಚಾಯತ್ ಸದಸ್ಯರಾದ ಅರವಿಂದ್ ಕುಮಾರ್, ಹರಿಕೃಷ್ಣ ಪುತ್ರಬೈಲು, ಬೆಳ್ತಂಗಡಿ ಕೃಷಿ ಪತ್ತಿನ ನಿರ್ದೇಶಕರಾದ ರಮೇಶ್ ಲಾಯಿಲ ಮತ್ತು ಬಿಜೆಪಿ ಹಿರಿಯ ಮುಖಂಡರಾದ ದಾಮೋದರ್ ಬೆಳ್ತಂಗಡಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya
error: Content is protected !!