September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿಯ 2024-27 ರ 3 ವರ್ಷ ಅವಧಿಯ ನೂತನ ಆಡಳಿತ ಸಮಿತಿಯ ಪದಾಧಿಕಾರಿಗಳನ್ನು ಬಿ.ಎಂ. ಹಮೀದ್ ಮತ್ತು ಸೈಯದ್ ಇಸ್ಮಾಯಿಲ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ ರಚಿಸಲಾಯಿತು.


ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ರಹಿಮಾನ್, ಪ್ರದಾನ ಕಾರ್ಯದರ್ಶಿಯಾಗಿ ನಝೀರ್ ಎ.ಎಂ., ಗೌರವಾಧ್ಯಕ್ಷರಾಗಿ ಎಸ್.ಎಂ. ಕೋಯ ತಂಙಳ್, ಉಪಾಧ್ಯಕ್ಷರಾಗಿ ಅಕ್ಮಲ್, ಜೊತೆ ಕಾರ್ಯದರ್ಶಿಯಾಗಿ ಬಶೀರ್ ಆಪ್ನಿ, ಕೋಶಾಧಿಕಾರಿ ಖಾಲಿದ್ ಯು.ಎ ಇವರುಗಳು ಆಯ್ಕೆಯಾದರು.

Related posts

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya
error: Content is protected !!