30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

ಕುವೆಟ್ಟು: ಸ. ಉ. ಪ್ರಾ. ಶಾಲೆ ಕುವೆಟ್ಟುನಲ್ಲಿ ಶಾಲೆಯ ಅಡುಗೆ ಕೋಣೆಯ ಬಲವರ್ಧನೆಯ ವಿಸ್ತೃತ ಕೊಠಡಿಯನ್ನು ಮಾ. 9ರಂದು ನಮ್ಮ ಶಾಲಾ ಹಿತೈಷಿ ಹಾಗೂ ದಾನಿಗಳಾದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ಇವರು ಸಾಂಕೇತಿಕವಾಗಿ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್, ಎಸ್ .ಡಿ.ಎಂ.ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಉಪಾಧ್ಯಕ್ಷರಾದ ಶ್ರೀಮತಿ ಲಾವಣ್ಯ, ಎಸ್ ಡಿ ಎಮ್ ಸಿ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya
error: Content is protected !!