30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

ಧರ್ಮಸ್ಥಳ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಕೊಳೆನ್ಜಿಲೋಡಿ ತಿರುವಿನಿಂದ ನೇತ್ರಾವತಿ ನದಿಯವರೆಗೆ ಸ್ವಚ್ಛತಾ ಕಾರ್ಯವನ್ನು ಮಾ.12 ರಂದು ನಡೆಸಲಾಯಿತು.

ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ರಸ್ತೆಯ ಬದಿಯಲ್ಲಿ ತಿಂದು ಬಿಸಾಡಿದ ಹಾಳೆ ತಟ್ಟೆಗಳು, ಪ್ಲಾಸ್ಟಿಕ್ ಲೋಟ, ನೀರಿನ ಬಾಟಲ್, ರಸ್ತೆಯ ಉದ್ದಕ್ಕೂ ಅಲ್ಲಲ್ಲಿ ಬಿಟ್ಟು ಹೋದ ಚಪ್ಪಲಿಗಳನ್ನು ಸ್ವಚ್ಛತೆ ಕಾರ್ಯ ಸ್ವಯಂಸೇವಕರು ನಡೆಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿ ಪಾಯ್ಸ್ , ಮತ್ತು ಮೋಹನ್, ಹಾಗೂ ಜೈವಂತ್ ಪಟಗಾರ್ ಸ್ವಚ್ಛತೆ ಕಾರ್ಯದಲ್ಲಿ ಭಾಗಿಯಾಗಿದರು.

ಕಲ್ಮಂಜ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಗೌಡ ರವರು ಪಂಚಾಯತ್ ಅಧ್ಯಕ್ಷರ ಮುಖೇನಾ ಕಸವನ್ನು ತುಂಬಲು ಪ್ಲಾಸ್ಟಿಕ್ ಚೀಲವನ್ನು ಹಾಗೂ ಊಟದ ವ್ಯವಸ್ಥೆಯನ್ನು ಮಾಡಿದರು.

Related posts

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!