23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

ಧರ್ಮಸ್ಥಳ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಕೊಳೆನ್ಜಿಲೋಡಿ ತಿರುವಿನಿಂದ ನೇತ್ರಾವತಿ ನದಿಯವರೆಗೆ ಸ್ವಚ್ಛತಾ ಕಾರ್ಯವನ್ನು ಮಾ.12 ರಂದು ನಡೆಸಲಾಯಿತು.

ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ರಸ್ತೆಯ ಬದಿಯಲ್ಲಿ ತಿಂದು ಬಿಸಾಡಿದ ಹಾಳೆ ತಟ್ಟೆಗಳು, ಪ್ಲಾಸ್ಟಿಕ್ ಲೋಟ, ನೀರಿನ ಬಾಟಲ್, ರಸ್ತೆಯ ಉದ್ದಕ್ಕೂ ಅಲ್ಲಲ್ಲಿ ಬಿಟ್ಟು ಹೋದ ಚಪ್ಪಲಿಗಳನ್ನು ಸ್ವಚ್ಛತೆ ಕಾರ್ಯ ಸ್ವಯಂಸೇವಕರು ನಡೆಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿ ಪಾಯ್ಸ್ , ಮತ್ತು ಮೋಹನ್, ಹಾಗೂ ಜೈವಂತ್ ಪಟಗಾರ್ ಸ್ವಚ್ಛತೆ ಕಾರ್ಯದಲ್ಲಿ ಭಾಗಿಯಾಗಿದರು.

ಕಲ್ಮಂಜ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಗೌಡ ರವರು ಪಂಚಾಯತ್ ಅಧ್ಯಕ್ಷರ ಮುಖೇನಾ ಕಸವನ್ನು ತುಂಬಲು ಪ್ಲಾಸ್ಟಿಕ್ ಚೀಲವನ್ನು ಹಾಗೂ ಊಟದ ವ್ಯವಸ್ಥೆಯನ್ನು ಮಾಡಿದರು.

Related posts

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya
error: Content is protected !!