25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

ಧರ್ಮಸ್ಥಳ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಕೊಳೆನ್ಜಿಲೋಡಿ ತಿರುವಿನಿಂದ ನೇತ್ರಾವತಿ ನದಿಯವರೆಗೆ ಸ್ವಚ್ಛತಾ ಕಾರ್ಯವನ್ನು ಮಾ.12 ರಂದು ನಡೆಸಲಾಯಿತು.

ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ರಸ್ತೆಯ ಬದಿಯಲ್ಲಿ ತಿಂದು ಬಿಸಾಡಿದ ಹಾಳೆ ತಟ್ಟೆಗಳು, ಪ್ಲಾಸ್ಟಿಕ್ ಲೋಟ, ನೀರಿನ ಬಾಟಲ್, ರಸ್ತೆಯ ಉದ್ದಕ್ಕೂ ಅಲ್ಲಲ್ಲಿ ಬಿಟ್ಟು ಹೋದ ಚಪ್ಪಲಿಗಳನ್ನು ಸ್ವಚ್ಛತೆ ಕಾರ್ಯ ಸ್ವಯಂಸೇವಕರು ನಡೆಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿ ಪಾಯ್ಸ್ , ಮತ್ತು ಮೋಹನ್, ಹಾಗೂ ಜೈವಂತ್ ಪಟಗಾರ್ ಸ್ವಚ್ಛತೆ ಕಾರ್ಯದಲ್ಲಿ ಭಾಗಿಯಾಗಿದರು.

ಕಲ್ಮಂಜ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಗೌಡ ರವರು ಪಂಚಾಯತ್ ಅಧ್ಯಕ್ಷರ ಮುಖೇನಾ ಕಸವನ್ನು ತುಂಬಲು ಪ್ಲಾಸ್ಟಿಕ್ ಚೀಲವನ್ನು ಹಾಗೂ ಊಟದ ವ್ಯವಸ್ಥೆಯನ್ನು ಮಾಡಿದರು.

Related posts

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya
error: Content is protected !!