31.3 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ಮೊದಲ ಕಾರ್ಯಕಾರಣಿ ಸಭೆಯು ಪಕ್ಷದ ಕಚೇರಿಯಲ್ಲಿ ಮಾ.12 ರಂದು ನಡೆಯಿತು.

ಮುಂದಿನ ಜವಾಬ್ದಾರಿ ಹಾಗೂ ಮುಂದಿನ ಕಾರ್ಯ ಯೋಜನೆ ಲೋಕಸಭಾ ಚುನಾವಣಾ ತಯಾರಿ, ಕಾರ್ಯಾಚಟುವಟಿಗಳ ಬಗ್ಗೆ ಸವಿಸ್ತಾರವಾಗಿ ಯುವಮೋರ್ಚಾ ಪ್ರಭಾರಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ವಹಿಸಿ ಯುವ ಚೌಪಾಲ್, ಟೆನ್ ಯೂತ್ ಒನ್ ಗ್ರಾಮ್ , ಗೋಡೆ ಬರಹ, ಪ್ರಧಾನಿ ನರೇಂದ್ರ ಮೋದಿಜಿ ಸಾಧನೆಯ ರೀಲ್ಸ್ ಸ್ಪರ್ಧೆಯ ಬಗ್ಗೆ, ಯುವ ಮೋರ್ಚಾ ಬಲಿಷ್ಠಗೊಳ್ಳಲು ಎಲ್ಲರೂ ಒಗ್ಗಟ್ಟಾಗಿ ಸಂಘಟತ್ಮಕವಾಗಿ ದುಡಿಯೋಣ, ಪಕ್ಷವನ್ನು ಇನ್ನಷ್ಟು ಬಲಿಷ್ಠಪಡಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಹೇಮಂತ್ ಶೆಟ್ಟಿ ನೇತಾರ ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಗೌಡ ಕಡಮ್ಮಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ ಧನ್ಯವಾದವಿತ್ತರು.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya
error: Content is protected !!