34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ಮೊದಲ ಕಾರ್ಯಕಾರಣಿ ಸಭೆಯು ಪಕ್ಷದ ಕಚೇರಿಯಲ್ಲಿ ಮಾ.12 ರಂದು ನಡೆಯಿತು.

ಮುಂದಿನ ಜವಾಬ್ದಾರಿ ಹಾಗೂ ಮುಂದಿನ ಕಾರ್ಯ ಯೋಜನೆ ಲೋಕಸಭಾ ಚುನಾವಣಾ ತಯಾರಿ, ಕಾರ್ಯಾಚಟುವಟಿಗಳ ಬಗ್ಗೆ ಸವಿಸ್ತಾರವಾಗಿ ಯುವಮೋರ್ಚಾ ಪ್ರಭಾರಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ವಹಿಸಿ ಯುವ ಚೌಪಾಲ್, ಟೆನ್ ಯೂತ್ ಒನ್ ಗ್ರಾಮ್ , ಗೋಡೆ ಬರಹ, ಪ್ರಧಾನಿ ನರೇಂದ್ರ ಮೋದಿಜಿ ಸಾಧನೆಯ ರೀಲ್ಸ್ ಸ್ಪರ್ಧೆಯ ಬಗ್ಗೆ, ಯುವ ಮೋರ್ಚಾ ಬಲಿಷ್ಠಗೊಳ್ಳಲು ಎಲ್ಲರೂ ಒಗ್ಗಟ್ಟಾಗಿ ಸಂಘಟತ್ಮಕವಾಗಿ ದುಡಿಯೋಣ, ಪಕ್ಷವನ್ನು ಇನ್ನಷ್ಟು ಬಲಿಷ್ಠಪಡಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಹೇಮಂತ್ ಶೆಟ್ಟಿ ನೇತಾರ ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಗೌಡ ಕಡಮ್ಮಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ ಧನ್ಯವಾದವಿತ್ತರು.

Related posts

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya
error: Content is protected !!