29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಕಾಶಿಪಟ್ಣ : ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.13ರಿಂದ ಪ್ರಾರಂಭಗೊಂಡು 17ರ ತನಕ ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಕೆ ಅನಂತ ಅಸ್ರಣ್ಣನವರು ತಿಳಿಸಿದ್ದಾರೆ.

ಮಾ.13 ಸಂಜೆ 7ರಿಂದ ಭಜನಾ ಕಾರ್ಯಕ್ರಮ (ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೇಳದಪೇಟೆ ಇವರಿಂದ ) ರಾತ್ರಿ 8 ರಿಂದ ಶ್ರೀ ಪಂಚಲಿಂಗೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ, ಕೇಳದಪೇಟೆ ಇವರಿಂದ ಯಕ್ಷಗಾನ ಬಯಲಾಟ “ದಕ್ಷಯಜ್ಞ ” ನಡೆಯಲಿದೆ.
ಮಾ.14ರಂದು ಬೆಳಿಗ್ಗೆ 8ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ, ಬೆಳಿಗ್ಗೆ ಗಂಟೆ 7.00ರಿಂದ ಭಜನಾ ಕಾರ್ಯಕ್ರಮ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ಬಡಕೋಡಿ ಇವರಿಂದ, ಸಾಯಂಕಾಲ 8ರಿಂದ ವಿಜಯ್ ಕುಮಾರ್ ಜೈನ್ ಸಾರಥ್ಯದಲ್ಲಿ ಹಾಗೂ ತಂಡದವರಿಂದ ಗಾನ-ನೃತ್ಯ ವೈಭವ ನಡೆಯಲಿದೆ.
ಮಾ.15 ರಂದು ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಮಣಿಕಂಠ ಬಾಲ ಭಜನಾ ಮಂಡಳಿ ಪೆರಾಡಿ ಇವರಿಂದ ಸಂಜೆ ಗಂಟೆ 6ರಿಂದ ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇದರಿಂದ ಯಕ್ಷಗಾನ ಬಯಲಾಟ ನೂತನ ಪ್ರಸಂಗ ನಡೆಯಲಿದೆ.
ಮಾ.16 ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಕೃಷ್ಣ ಭಜನಾ ಮಂಡಳಿ ಸಾವ್ಯ ಇವರಿಂದ, ರಾತ್ರಿ ಗಂಟೆ 8.00ರಿಂದ ಪಿಂಗಾರ ಕಲಾವಿದರ್ ಬೆದ್ರ ಇವರಿಂದ ತುಳುನಾಟಕ ಕದಂಬ ನಡೆಯಲಿದೆ.
ಮಾ.17 ಸಂಜೆ 7ರಿಂದ ಭಜನ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕಾಶಿಪಟ್ಟ ಇವರಿಂದ ನಡೆಯಲಿದೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya
error: Content is protected !!