April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಕಾಶಿಪಟ್ಣ : ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.13ರಿಂದ ಪ್ರಾರಂಭಗೊಂಡು 17ರ ತನಕ ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಕೆ ಅನಂತ ಅಸ್ರಣ್ಣನವರು ತಿಳಿಸಿದ್ದಾರೆ.

ಮಾ.13 ಸಂಜೆ 7ರಿಂದ ಭಜನಾ ಕಾರ್ಯಕ್ರಮ (ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೇಳದಪೇಟೆ ಇವರಿಂದ ) ರಾತ್ರಿ 8 ರಿಂದ ಶ್ರೀ ಪಂಚಲಿಂಗೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ, ಕೇಳದಪೇಟೆ ಇವರಿಂದ ಯಕ್ಷಗಾನ ಬಯಲಾಟ “ದಕ್ಷಯಜ್ಞ ” ನಡೆಯಲಿದೆ.
ಮಾ.14ರಂದು ಬೆಳಿಗ್ಗೆ 8ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ, ಬೆಳಿಗ್ಗೆ ಗಂಟೆ 7.00ರಿಂದ ಭಜನಾ ಕಾರ್ಯಕ್ರಮ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ಬಡಕೋಡಿ ಇವರಿಂದ, ಸಾಯಂಕಾಲ 8ರಿಂದ ವಿಜಯ್ ಕುಮಾರ್ ಜೈನ್ ಸಾರಥ್ಯದಲ್ಲಿ ಹಾಗೂ ತಂಡದವರಿಂದ ಗಾನ-ನೃತ್ಯ ವೈಭವ ನಡೆಯಲಿದೆ.
ಮಾ.15 ರಂದು ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಮಣಿಕಂಠ ಬಾಲ ಭಜನಾ ಮಂಡಳಿ ಪೆರಾಡಿ ಇವರಿಂದ ಸಂಜೆ ಗಂಟೆ 6ರಿಂದ ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇದರಿಂದ ಯಕ್ಷಗಾನ ಬಯಲಾಟ ನೂತನ ಪ್ರಸಂಗ ನಡೆಯಲಿದೆ.
ಮಾ.16 ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಕೃಷ್ಣ ಭಜನಾ ಮಂಡಳಿ ಸಾವ್ಯ ಇವರಿಂದ, ರಾತ್ರಿ ಗಂಟೆ 8.00ರಿಂದ ಪಿಂಗಾರ ಕಲಾವಿದರ್ ಬೆದ್ರ ಇವರಿಂದ ತುಳುನಾಟಕ ಕದಂಬ ನಡೆಯಲಿದೆ.
ಮಾ.17 ಸಂಜೆ 7ರಿಂದ ಭಜನ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕಾಶಿಪಟ್ಟ ಇವರಿಂದ ನಡೆಯಲಿದೆ.

Related posts

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ