22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಕಾಶಿಪಟ್ಣ : ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.13ರಿಂದ ಪ್ರಾರಂಭಗೊಂಡು 17ರ ತನಕ ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಕೆ ಅನಂತ ಅಸ್ರಣ್ಣನವರು ತಿಳಿಸಿದ್ದಾರೆ.

ಮಾ.13 ಸಂಜೆ 7ರಿಂದ ಭಜನಾ ಕಾರ್ಯಕ್ರಮ (ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೇಳದಪೇಟೆ ಇವರಿಂದ ) ರಾತ್ರಿ 8 ರಿಂದ ಶ್ರೀ ಪಂಚಲಿಂಗೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ, ಕೇಳದಪೇಟೆ ಇವರಿಂದ ಯಕ್ಷಗಾನ ಬಯಲಾಟ “ದಕ್ಷಯಜ್ಞ ” ನಡೆಯಲಿದೆ.
ಮಾ.14ರಂದು ಬೆಳಿಗ್ಗೆ 8ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ, ಬೆಳಿಗ್ಗೆ ಗಂಟೆ 7.00ರಿಂದ ಭಜನಾ ಕಾರ್ಯಕ್ರಮ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ಬಡಕೋಡಿ ಇವರಿಂದ, ಸಾಯಂಕಾಲ 8ರಿಂದ ವಿಜಯ್ ಕುಮಾರ್ ಜೈನ್ ಸಾರಥ್ಯದಲ್ಲಿ ಹಾಗೂ ತಂಡದವರಿಂದ ಗಾನ-ನೃತ್ಯ ವೈಭವ ನಡೆಯಲಿದೆ.
ಮಾ.15 ರಂದು ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಮಣಿಕಂಠ ಬಾಲ ಭಜನಾ ಮಂಡಳಿ ಪೆರಾಡಿ ಇವರಿಂದ ಸಂಜೆ ಗಂಟೆ 6ರಿಂದ ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇದರಿಂದ ಯಕ್ಷಗಾನ ಬಯಲಾಟ ನೂತನ ಪ್ರಸಂಗ ನಡೆಯಲಿದೆ.
ಮಾ.16 ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಕೃಷ್ಣ ಭಜನಾ ಮಂಡಳಿ ಸಾವ್ಯ ಇವರಿಂದ, ರಾತ್ರಿ ಗಂಟೆ 8.00ರಿಂದ ಪಿಂಗಾರ ಕಲಾವಿದರ್ ಬೆದ್ರ ಇವರಿಂದ ತುಳುನಾಟಕ ಕದಂಬ ನಡೆಯಲಿದೆ.
ಮಾ.17 ಸಂಜೆ 7ರಿಂದ ಭಜನ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕಾಶಿಪಟ್ಟ ಇವರಿಂದ ನಡೆಯಲಿದೆ.

Related posts

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya
error: Content is protected !!