25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

ನಿಡ್ಲೆ ಗ್ರಾಮದ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವವು ಮಾ.14 ಮತ್ತು ಮಾ. 15 ರಂದು ನಡೆಯಲಿದೆ.

ಮಾ.14 ರಂದು ದೈವಗಳ ಬೀಡಿನಲ್ಲಿ ರಾತ್ರಿ 9.00 ಕ್ಕೆ ಬೂಲ್ಯ ಸೇವೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ, ಕಲ್ಲುಡ ಕಲ್ಲುರ್ಟಿ ದೈವಗಳ ನೇಮೋತ್ಸವ ಮತ್ತು ಮಾ.15ರಂದು ಮಠಂತಿಮಾರಿನಲ್ಲಿ ರಾತ್ರಿ 8.00ಕ್ಕೆ ದೈವದ ಬೀಡಿನಲ್ಲಿ ಬೂಲ್ಯಸೇವೆ, ರಾತ್ರಿ 8.30 ಕ್ಕೆ ದೈವದ ಬೀಡಿನಿಂದ ಮಠಂತಿಮಾರಿಗೆ ದೈವದ ಭಂಡಾರ ತರುವುದು, ಅನ್ನಸಂತರ್ಪಣೆ, ರಾತ್ರಿ 12.00ಕ್ಕೆ ಹೂವಿನ ಪೂಜೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಲಿದೆ.

Related posts

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya
error: Content is protected !!