22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

ನಿಡ್ಲೆ ಗ್ರಾಮದ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವವು ಮಾ.14 ಮತ್ತು ಮಾ. 15 ರಂದು ನಡೆಯಲಿದೆ.

ಮಾ.14 ರಂದು ದೈವಗಳ ಬೀಡಿನಲ್ಲಿ ರಾತ್ರಿ 9.00 ಕ್ಕೆ ಬೂಲ್ಯ ಸೇವೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ, ಕಲ್ಲುಡ ಕಲ್ಲುರ್ಟಿ ದೈವಗಳ ನೇಮೋತ್ಸವ ಮತ್ತು ಮಾ.15ರಂದು ಮಠಂತಿಮಾರಿನಲ್ಲಿ ರಾತ್ರಿ 8.00ಕ್ಕೆ ದೈವದ ಬೀಡಿನಲ್ಲಿ ಬೂಲ್ಯಸೇವೆ, ರಾತ್ರಿ 8.30 ಕ್ಕೆ ದೈವದ ಬೀಡಿನಿಂದ ಮಠಂತಿಮಾರಿಗೆ ದೈವದ ಭಂಡಾರ ತರುವುದು, ಅನ್ನಸಂತರ್ಪಣೆ, ರಾತ್ರಿ 12.00ಕ್ಕೆ ಹೂವಿನ ಪೂಜೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಲಿದೆ.

Related posts

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!