22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿಯ 2024-27 ರ 3 ವರ್ಷ ಅವಧಿಯ ನೂತನ ಆಡಳಿತ ಸಮಿತಿಯ ಪದಾಧಿಕಾರಿಗಳನ್ನು ಬಿ.ಎಂ. ಹಮೀದ್ ಮತ್ತು ಸೈಯದ್ ಇಸ್ಮಾಯಿಲ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ ರಚಿಸಲಾಯಿತು.


ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ರಹಿಮಾನ್, ಪ್ರದಾನ ಕಾರ್ಯದರ್ಶಿಯಾಗಿ ನಝೀರ್ ಎ.ಎಂ., ಗೌರವಾಧ್ಯಕ್ಷರಾಗಿ ಎಸ್.ಎಂ. ಕೋಯ ತಂಙಳ್, ಉಪಾಧ್ಯಕ್ಷರಾಗಿ ಅಕ್ಮಲ್, ಜೊತೆ ಕಾರ್ಯದರ್ಶಿಯಾಗಿ ಬಶೀರ್ ಆಪ್ನಿ, ಕೋಶಾಧಿಕಾರಿ ಖಾಲಿದ್ ಯು.ಎ ಇವರುಗಳು ಆಯ್ಕೆಯಾದರು.

Related posts

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya
error: Content is protected !!