23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿಯ 2024-27 ರ 3 ವರ್ಷ ಅವಧಿಯ ನೂತನ ಆಡಳಿತ ಸಮಿತಿಯ ಪದಾಧಿಕಾರಿಗಳನ್ನು ಬಿ.ಎಂ. ಹಮೀದ್ ಮತ್ತು ಸೈಯದ್ ಇಸ್ಮಾಯಿಲ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ ರಚಿಸಲಾಯಿತು.


ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ರಹಿಮಾನ್, ಪ್ರದಾನ ಕಾರ್ಯದರ್ಶಿಯಾಗಿ ನಝೀರ್ ಎ.ಎಂ., ಗೌರವಾಧ್ಯಕ್ಷರಾಗಿ ಎಸ್.ಎಂ. ಕೋಯ ತಂಙಳ್, ಉಪಾಧ್ಯಕ್ಷರಾಗಿ ಅಕ್ಮಲ್, ಜೊತೆ ಕಾರ್ಯದರ್ಶಿಯಾಗಿ ಬಶೀರ್ ಆಪ್ನಿ, ಕೋಶಾಧಿಕಾರಿ ಖಾಲಿದ್ ಯು.ಎ ಇವರುಗಳು ಆಯ್ಕೆಯಾದರು.

Related posts

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya
error: Content is protected !!