23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

ಕುವೆಟ್ಟು: ಸ. ಉ. ಪ್ರಾ. ಶಾಲೆ ಕುವೆಟ್ಟುನಲ್ಲಿ ಶಾಲೆಯ ಅಡುಗೆ ಕೋಣೆಯ ಬಲವರ್ಧನೆಯ ವಿಸ್ತೃತ ಕೊಠಡಿಯನ್ನು ಮಾ. 9ರಂದು ನಮ್ಮ ಶಾಲಾ ಹಿತೈಷಿ ಹಾಗೂ ದಾನಿಗಳಾದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ಇವರು ಸಾಂಕೇತಿಕವಾಗಿ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್, ಎಸ್ .ಡಿ.ಎಂ.ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಉಪಾಧ್ಯಕ್ಷರಾದ ಶ್ರೀಮತಿ ಲಾವಣ್ಯ, ಎಸ್ ಡಿ ಎಮ್ ಸಿ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!