ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

ಧರ್ಮಸ್ಥಳ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಕೊಳೆನ್ಜಿಲೋಡಿ ತಿರುವಿನಿಂದ ನೇತ್ರಾವತಿ ನದಿಯವರೆಗೆ ಸ್ವಚ್ಛತಾ ಕಾರ್ಯವನ್ನು ಮಾ.12 ರಂದು ನಡೆಸಲಾಯಿತು.

ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ರಸ್ತೆಯ ಬದಿಯಲ್ಲಿ ತಿಂದು ಬಿಸಾಡಿದ ಹಾಳೆ ತಟ್ಟೆಗಳು, ಪ್ಲಾಸ್ಟಿಕ್ ಲೋಟ, ನೀರಿನ ಬಾಟಲ್, ರಸ್ತೆಯ ಉದ್ದಕ್ಕೂ ಅಲ್ಲಲ್ಲಿ ಬಿಟ್ಟು ಹೋದ ಚಪ್ಪಲಿಗಳನ್ನು ಸ್ವಚ್ಛತೆ ಕಾರ್ಯ ಸ್ವಯಂಸೇವಕರು ನಡೆಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿ ಪಾಯ್ಸ್ , ಮತ್ತು ಮೋಹನ್, ಹಾಗೂ ಜೈವಂತ್ ಪಟಗಾರ್ ಸ್ವಚ್ಛತೆ ಕಾರ್ಯದಲ್ಲಿ ಭಾಗಿಯಾಗಿದರು.

ಕಲ್ಮಂಜ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಗೌಡ ರವರು ಪಂಚಾಯತ್ ಅಧ್ಯಕ್ಷರ ಮುಖೇನಾ ಕಸವನ್ನು ತುಂಬಲು ಪ್ಲಾಸ್ಟಿಕ್ ಚೀಲವನ್ನು ಹಾಗೂ ಊಟದ ವ್ಯವಸ್ಥೆಯನ್ನು ಮಾಡಿದರು.

Related posts

ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರರ ಸಮಾಲೋಚನಾ ಸಭೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ 2025

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!