25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ಮೊದಲ ಕಾರ್ಯಕಾರಣಿ ಸಭೆಯು ಪಕ್ಷದ ಕಚೇರಿಯಲ್ಲಿ ಮಾ.12 ರಂದು ನಡೆಯಿತು.

ಮುಂದಿನ ಜವಾಬ್ದಾರಿ ಹಾಗೂ ಮುಂದಿನ ಕಾರ್ಯ ಯೋಜನೆ ಲೋಕಸಭಾ ಚುನಾವಣಾ ತಯಾರಿ, ಕಾರ್ಯಾಚಟುವಟಿಗಳ ಬಗ್ಗೆ ಸವಿಸ್ತಾರವಾಗಿ ಯುವಮೋರ್ಚಾ ಪ್ರಭಾರಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ವಹಿಸಿ ಯುವ ಚೌಪಾಲ್, ಟೆನ್ ಯೂತ್ ಒನ್ ಗ್ರಾಮ್ , ಗೋಡೆ ಬರಹ, ಪ್ರಧಾನಿ ನರೇಂದ್ರ ಮೋದಿಜಿ ಸಾಧನೆಯ ರೀಲ್ಸ್ ಸ್ಪರ್ಧೆಯ ಬಗ್ಗೆ, ಯುವ ಮೋರ್ಚಾ ಬಲಿಷ್ಠಗೊಳ್ಳಲು ಎಲ್ಲರೂ ಒಗ್ಗಟ್ಟಾಗಿ ಸಂಘಟತ್ಮಕವಾಗಿ ದುಡಿಯೋಣ, ಪಕ್ಷವನ್ನು ಇನ್ನಷ್ಟು ಬಲಿಷ್ಠಪಡಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಹೇಮಂತ್ ಶೆಟ್ಟಿ ನೇತಾರ ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಗೌಡ ಕಡಮ್ಮಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ ಧನ್ಯವಾದವಿತ್ತರು.

Related posts

ಏ.24: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

Suddi Udaya

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!