25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

ನಿಡ್ಲೆ ಗ್ರಾಮದ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವವು ಮಾ.14 ಮತ್ತು ಮಾ. 15 ರಂದು ನಡೆಯಲಿದೆ.

ಮಾ.14 ರಂದು ದೈವಗಳ ಬೀಡಿನಲ್ಲಿ ರಾತ್ರಿ 9.00 ಕ್ಕೆ ಬೂಲ್ಯ ಸೇವೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ, ಕಲ್ಲುಡ ಕಲ್ಲುರ್ಟಿ ದೈವಗಳ ನೇಮೋತ್ಸವ ಮತ್ತು ಮಾ.15ರಂದು ಮಠಂತಿಮಾರಿನಲ್ಲಿ ರಾತ್ರಿ 8.00ಕ್ಕೆ ದೈವದ ಬೀಡಿನಲ್ಲಿ ಬೂಲ್ಯಸೇವೆ, ರಾತ್ರಿ 8.30 ಕ್ಕೆ ದೈವದ ಬೀಡಿನಿಂದ ಮಠಂತಿಮಾರಿಗೆ ದೈವದ ಭಂಡಾರ ತರುವುದು, ಅನ್ನಸಂತರ್ಪಣೆ, ರಾತ್ರಿ 12.00ಕ್ಕೆ ಹೂವಿನ ಪೂಜೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಲಿದೆ.

Related posts

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya
error: Content is protected !!