ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ಯುವ ಮೋರ್ಚಾ ವತಿಯಿಂದ ಸಿಎಎ ಕಾಯಿದೆ ಅನುಷ್ಠಾನಗೊಂಡ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಮತ್ತು ಜಯನಂದ ಗೌಡ ಪ್ರಜ್ವಲ್, ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ಜಿಲ್ಲಾ ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶಶಿಧರ ಕಲ್ಮಂಜ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್,
ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಲಾಯಿಲ ಗ್ರಾಮದ ಪಂಚಾಯತ್ ಸದಸ್ಯರಾದ ಅರವಿಂದ್ ಕುಮಾರ್, ಹರಿಕೃಷ್ಣ ಪುತ್ರಬೈಲು, ಬೆಳ್ತಂಗಡಿ ಕೃಷಿ ಪತ್ತಿನ ನಿರ್ದೇಶಕರಾದ ರಮೇಶ್ ಲಾಯಿಲ ಮತ್ತು ಬಿಜೆಪಿ ಹಿರಿಯ ಮುಖಂಡರಾದ ದಾಮೋದರ್ ಬೆಳ್ತಂಗಡಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!