July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ಯುವ ಮೋರ್ಚಾ ವತಿಯಿಂದ ಸಿಎಎ ಕಾಯಿದೆ ಅನುಷ್ಠಾನಗೊಂಡ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಮತ್ತು ಜಯನಂದ ಗೌಡ ಪ್ರಜ್ವಲ್, ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ಜಿಲ್ಲಾ ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶಶಿಧರ ಕಲ್ಮಂಜ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್,
ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಲಾಯಿಲ ಗ್ರಾಮದ ಪಂಚಾಯತ್ ಸದಸ್ಯರಾದ ಅರವಿಂದ್ ಕುಮಾರ್, ಹರಿಕೃಷ್ಣ ಪುತ್ರಬೈಲು, ಬೆಳ್ತಂಗಡಿ ಕೃಷಿ ಪತ್ತಿನ ನಿರ್ದೇಶಕರಾದ ರಮೇಶ್ ಲಾಯಿಲ ಮತ್ತು ಬಿಜೆಪಿ ಹಿರಿಯ ಮುಖಂಡರಾದ ದಾಮೋದರ್ ಬೆಳ್ತಂಗಡಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya
error: Content is protected !!