29 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

ಉಜಿರೆ : ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ರವರು ಮಾ.14 ರಂದು ಭೇಟಿ ನೀಡಿದರು.

ಶಾಲಾ ವಿದ್ಯಾರ್ಥಿಗಳು ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ ಪರವಾಗಿ ರಮೇಶ್ ಅರವಿಂದ್ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೊಡುಗು ವಿಶ್ವ ವಿದ್ಯಾ ನಿಲಯದ ಅಶೋಕ್ ಆರ್ ಅಲೂರು, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ಕೆ.ಎಸ್ ಜನಾರ್ದನ್, ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕರಾದ ಜನಾರ್ದನ್, ಎಸ್.ಡಿ.ಎಮ್ ಸೊಸೈಟಿ ಐಟಿ ಮತ್ತು ಹಾಸ್ಟೆಲ್ ಗಳ ಸಿಇಒ ಪೂರಣ್ ವರ್ಮ, ಉಜಿರೆ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ,ನ್ಯಾಯವಾದಿ ಧನಂಜಯ್ ರಾವ್,ಶ್ರೀಧರ ಸುರಕ್ಷಾ,ವಿದ್ಯಾ ಕುಮಾರ್,ಅಬ್ದುಲೂ ಗಫೂರ್, ರಮೇಶ್ ಎಸ್.ಡಿ.ಎಂ,ಸಾವಿತ್ರಿ ಭಟ್, ಶಾಲಾ ಮುಖ್ಯೋಪಾಧ್ಯಾಯರು, ಊರಿನವರು ಉಪಸ್ಥಿತರಿದ್ದರು.

ವಿಜಯ್ ಅತ್ತಾಜೆ ಸ್ವಾಗತಿಸಿದರು.

Related posts

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya
error: Content is protected !!