22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

ಉಜಿರೆ : ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ರವರು ಮಾ.14 ರಂದು ಭೇಟಿ ನೀಡಿದರು.

ಶಾಲಾ ವಿದ್ಯಾರ್ಥಿಗಳು ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ ಪರವಾಗಿ ರಮೇಶ್ ಅರವಿಂದ್ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೊಡುಗು ವಿಶ್ವ ವಿದ್ಯಾ ನಿಲಯದ ಅಶೋಕ್ ಆರ್ ಅಲೂರು, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ಕೆ.ಎಸ್ ಜನಾರ್ದನ್, ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕರಾದ ಜನಾರ್ದನ್, ಎಸ್.ಡಿ.ಎಮ್ ಸೊಸೈಟಿ ಐಟಿ ಮತ್ತು ಹಾಸ್ಟೆಲ್ ಗಳ ಸಿಇಒ ಪೂರಣ್ ವರ್ಮ, ಉಜಿರೆ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ,ನ್ಯಾಯವಾದಿ ಧನಂಜಯ್ ರಾವ್,ಶ್ರೀಧರ ಸುರಕ್ಷಾ,ವಿದ್ಯಾ ಕುಮಾರ್,ಅಬ್ದುಲೂ ಗಫೂರ್, ರಮೇಶ್ ಎಸ್.ಡಿ.ಎಂ,ಸಾವಿತ್ರಿ ಭಟ್, ಶಾಲಾ ಮುಖ್ಯೋಪಾಧ್ಯಾಯರು, ಊರಿನವರು ಉಪಸ್ಥಿತರಿದ್ದರು.

ವಿಜಯ್ ಅತ್ತಾಜೆ ಸ್ವಾಗತಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya
error: Content is protected !!