23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

ಉಜಿರೆ : ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ರವರು ಮಾ.14 ರಂದು ಭೇಟಿ ನೀಡಿದರು.

ಶಾಲಾ ವಿದ್ಯಾರ್ಥಿಗಳು ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ ಪರವಾಗಿ ರಮೇಶ್ ಅರವಿಂದ್ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೊಡುಗು ವಿಶ್ವ ವಿದ್ಯಾ ನಿಲಯದ ಅಶೋಕ್ ಆರ್ ಅಲೂರು, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ಕೆ.ಎಸ್ ಜನಾರ್ದನ್, ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕರಾದ ಜನಾರ್ದನ್, ಎಸ್.ಡಿ.ಎಮ್ ಸೊಸೈಟಿ ಐಟಿ ಮತ್ತು ಹಾಸ್ಟೆಲ್ ಗಳ ಸಿಇಒ ಪೂರಣ್ ವರ್ಮ, ಉಜಿರೆ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ,ನ್ಯಾಯವಾದಿ ಧನಂಜಯ್ ರಾವ್,ಶ್ರೀಧರ ಸುರಕ್ಷಾ,ವಿದ್ಯಾ ಕುಮಾರ್,ಅಬ್ದುಲೂ ಗಫೂರ್, ರಮೇಶ್ ಎಸ್.ಡಿ.ಎಂ,ಸಾವಿತ್ರಿ ಭಟ್, ಶಾಲಾ ಮುಖ್ಯೋಪಾಧ್ಯಾಯರು, ಊರಿನವರು ಉಪಸ್ಥಿತರಿದ್ದರು.

ವಿಜಯ್ ಅತ್ತಾಜೆ ಸ್ವಾಗತಿಸಿದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya
error: Content is protected !!