July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮದ 15ನೇ ಹಣಕಾಸು ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಮಾ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಅಧ್ಯಕ್ಷತೆ ವಹಿಸಿದ್ದರು. ಕರಾಯ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಟಿ.ಬಿ.ಬಸವ ಲಿಂಗಪ್ಪ ಸಭೆಯನ್ನು ನಡೆಸಿಕೊಟ್ಟರು.

ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ,ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕಂಞ್ಞ ಕೆ, ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ಮುಖ್ಯಸ್ಥರಾದ ಜಯಲಕ್ಷ್ಮಿ, ತಾಲೂಕು ಕಿರಿಯ ಅಭಿಯಂತರ ಗಫೂರು, ಚರಣ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಂಚಾಯತ್ ಕಾಮಗಾರಿ ಬಗ್ಗೆ ಲೆಕ್ಕ ಪರಿಶೋಧನೆ ಸಮಿತಿ ಸದಸ್ಯರಿಗೆ ಹಾಗೂ ಪಂಚಾಯತು ಸದಸ್ಯರು, ಗ್ರಾಮಸ್ಥರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತು ಸದಸ್ಯರಾದ ಮಜಲು,ಯಶೋಧರ ಶೆಟ್ಟಿ ಕೆ, ಅಬ್ದುಲ್ ಕರೀಂ ಕೆ.ಎಮ್, ಲತೀಫ್,ಸುಭಾಷಿಣಿ ಜನಾರ್ದನ ಗೌಡ ಕೆ, ಕುಸುಮ ಎನ್.ಬಂಗೇರ,ಮೋಹಿನಿ,ಮರೀಟಾ ಪಿಂಟೊ,ಪುಷ್ಪ ಹಾಗೂ ಗೇರುಕಟ್ಟೆ ಹಾಲು ಉ.ಸಂ.ಅಧ್ಯಕ್ಷ ಜನಾರ್ದನ ಗೌಡ ಕೆ,ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ,ಗುತ್ತಿಗೆದಾರ ನಿತೇಶ್, ಸ್ಥಳೀಯ ಗ್ರಾಮಸ್ಥರಾದ ರಾಘವ ಹೆಚ್,ಸತೀಶ್ ಭಂಡಾರಿ,ಹಿರಿಯರಾದ ಪೂವಪ್ಪ ಶೆಟ್ಟಿ, ಪಂಚಾಯತ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದರು.

Related posts

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya
error: Content is protected !!