July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

ಕೊಕ್ಕಡ: ಇಲ್ಲಿಯ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗವು ಮಾ.13ರಂದು ರಾತ್ರಿ ದಾಳಿ ನಡೆಸಿದ್ದು ಕೃಷಿಗೆ ಹಾನಿ ಮಾಡಿದೆ.

ಕಾಡಾನೆಯು ನಿನ್ನೆ ರಾತ್ರಿ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಕಾಡಾನೆ ಸಂಚಾರ ಮಾಡಿದ್ದು ತೋಟಕ್ಕೆ ನುಗ್ಗಿ ಅಲ್ಲಿನ ಬಾಳೆ ಕೃಷಿ, ಅಡಿಕೆ ಗಿಡಗಳನ್ನು ಹಾನಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

Related posts

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya
error: Content is protected !!