September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

ಕೊಕ್ಕಡ: ಇಲ್ಲಿಯ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗವು ಮಾ.13ರಂದು ರಾತ್ರಿ ದಾಳಿ ನಡೆಸಿದ್ದು ಕೃಷಿಗೆ ಹಾನಿ ಮಾಡಿದೆ.

ಕಾಡಾನೆಯು ನಿನ್ನೆ ರಾತ್ರಿ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಕಾಡಾನೆ ಸಂಚಾರ ಮಾಡಿದ್ದು ತೋಟಕ್ಕೆ ನುಗ್ಗಿ ಅಲ್ಲಿನ ಬಾಳೆ ಕೃಷಿ, ಅಡಿಕೆ ಗಿಡಗಳನ್ನು ಹಾನಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

Related posts

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya
error: Content is protected !!