September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಲ್ಮಂಜ: ಶ್ರೀ ಲೋಕನಾಥೇಶ್ವರ ದೇವಸ್ಥಾನ ಕನ್ಯಾಡಿ- ನಿಡಿಗಲ್ ಇದರ ವರ್ಷಾವಧಿ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಯಶೋಧರ ಗೌಡ ಕೊಡ್ಡೋಲು, ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ಹೊಳ್ಳ, ಪಂಚಾಯತ್ ಸದಸ್ಯರಾದ ಪ್ರವೀಣ್ ವಿ.ಜಿ, ಬಂಗಾಡಿ ಸಿ.ಎ ಬ್ಯಾಂಕ್ ನಿರ್ದೇಶಕರಾದ ಸತೀಶ್ ನಾಯ್ಕ, ಗಣೇಶ್ ಭಟ್, ನೀಲಯ್ಯ ಪೂಜಾರಿ ಕೊಡೆಕ್ಕಲ್, ಸಂತೋಷ್ ಗೌಡ, ಭದ್ರಯ್ಯ ಪೂಜಾರಿ, ವೆಂಕಪ್ಪ ಶೆಟ್ಟಿ, ವಾರಿಜ, ಪ್ರವೀಣ್ ಗೌಡ ಕೊಡ್ಡೋಲು, ಹರೀಶ್ ಗೌಡ , ಉಗ್ಗಪ್ಪ ಮತ್ತು ವಿಲಯದವರು ಹಾಗೂ ಗ್ರಾಮಸ್ಥರು, ಊರವರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

Suddi Udaya
error: Content is protected !!