23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬೆಳ್ತಂಗಡಿ: ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಇಂದು ಮಾ.14ರಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ನಾಯಕರಾದ ಬಿ.ವೈ.ವಿಜಯೇಂದ್ರ, ಸುನೀಲ್ ಕುಮಾ‌ರ್ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಪುತ್ತೂರು ಮಂಡಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿಜಿ ಜಗನ್ನಿವಾಸ್ ರಾವ್, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya
error: Content is protected !!