25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

ಬೆಳಾಲು ನಿವಾಸಿ ಬಾಬು (43ವ) ಎಂಬವರು, ಮಾರ್ಚ್12ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಗಡಿಕಲ್ಲು ಎಂಬಲ್ಲಿ ರಸ್ತೆ ದಾಟುತ್ತಿರುವಾಗ, KA21EA0428 ನೇ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ಬಾಬು ರವರಿಗೆ ಡಿಕ್ಕಿ ಹೊಡೆದ ಪರಿಣಾಮ, ಅವರು ಅಲ್ಲಿಯೇ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 29/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya
error: Content is protected !!