July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

ಪಾರೆಂಕಿ: ಮಡಂತ್ಯಾರು ಸಮೀಪದ ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ ಮಹಾಪೂಜೆ ಪ್ರಸಾದ ವಿತರಣೆ‌ ಸಾರ್ವಜನಿಕ‌ ಅನ್ನಸಂತರ್ಪಣೆ ಮಾ 14 ರಂದು ಜರಗಿತು.

ಮಾಲಾಡಿ ಅಂತರ ಮಂಜುನಾಥ ಭಟ್‌ ಅಸ್ರಣ್ಣರು ವಿಧಿ ವಿಧಾನಗಳೊಂದಿಗೆ ಪೂಜಾ‌‌ ಕಾರ್ಯಕ್ರಮವನ್ನು ನೆರವೇರಿಸಿದರು. ನೇಮೋತ್ಸವ ಸಮಿತಿ ಅಧ್ಯಕ್ಷ ಸುದೀರ್ ಪೂಜಾರಿ ಹಾರಬೆ, ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ ಹಾರಬೆ, ಪ್ರಧಾನ ಕಾರ್ಯದರ್ಶಿ ಚೇತನ್ ಪೂಜಾರಿ, ಕೋಶಾಧಿಕಾರಿ ಹರಿಣಾಕ್ಷಿ ಮತ್ತು ಸಮಿತಿ ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು. ಸಾಯಂಕಾಲ ಸತ್ಯನಾರಾಯಣ ಪೂಜೆ ವಿಧ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರಿಂದ ಭಜನಾ ಕಾರ್ಯಕ್ರಮ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಂತರ ದೈವಗಳ ನೇಮೋತ್ಸವ ಜರಗಲಿದೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
error: Content is protected !!