30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

ಉಜಿರೆ:ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಉಜಿರೆ ಹಳೆಪೇಟೆ ಶಾಲೆಗೆ ಭೇಟಿ ನೀಡಿದ ಸಂದರ್ಭ ಅವರನ್ನು ಉಪ ಸಂಪಾದಕ ಸಂತೋಷ್ ಪಿ ಕೋಟ್ಯಾನ್ ರವರು ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತಿಸಿದರು.

ಸುದ್ದಿ ಉದಯ ಪತ್ರಿಕೆಯ ಬಗ್ಗೆ ನಟ ರಮೇಶ್ ಅರವಿಂದ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯದ ವರದಿಗಾರ ಸುಧೀತ್ ಉಪಸ್ಥಿತರಿದ್ದರು ‌.

Related posts

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya
error: Content is protected !!