September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

ಉಜಿರೆ:ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಉಜಿರೆ ಹಳೆಪೇಟೆ ಶಾಲೆಗೆ ಭೇಟಿ ನೀಡಿದ ಸಂದರ್ಭ ಅವರನ್ನು ಉಪ ಸಂಪಾದಕ ಸಂತೋಷ್ ಪಿ ಕೋಟ್ಯಾನ್ ರವರು ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತಿಸಿದರು.

ಸುದ್ದಿ ಉದಯ ಪತ್ರಿಕೆಯ ಬಗ್ಗೆ ನಟ ರಮೇಶ್ ಅರವಿಂದ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯದ ವರದಿಗಾರ ಸುಧೀತ್ ಉಪಸ್ಥಿತರಿದ್ದರು ‌.

Related posts

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಉಜಿರೆಯಲ್ಲಿ ಸಂವಿಧಾನ ರಕ್ಷಣೆ ಹಾಗೂ ಅಂಬೇಡ್ಕ‌ರ್ ಭವನ ನಿರ್ಮಾಣಕ್ಕಾಗಿ ಸಂಘಟಿತ ಹೋರಾಟಕ್ಕೆ ಕರೆ: ನೂತನ ಸಮಿತಿ ರಚನೆ

Suddi Udaya
error: Content is protected !!